ಕನ್ನಡ ಪುಸ್ತಕ ಪ್ರಾಧಿಕಾರದಿಂದ ಈ ತಿಂಗಳ ಕೊನೆ ವಾರದಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಯುವ ಲೇಖಕರ ಸಮ್ಮೇಳನವನ್ನು ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ಕನ್ನಡ ಸಾಹಿತ್ಯವನ್ನು ಯುವ ಪೀಳಿಗೆಗೆ ಪರಿಚಯಿಸುವ ಹಾಗೂ ಯುವ ಲೇಖಕರನ್ನು ಪೋತ್ಸಾಹಿಸುವ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ಯುವ ಲೇಖಕ/ಲೇಖಕಿಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಲು ಪ್ರಾಧಿಕಾರ ಈ ಸಮ್ಮೇಳನವನ್ನು ಆಯೋಜಿಸುತ್ತಿದೆ.
ಈ ಸಮ್ಮೇಳನದಲ್ಲಿ 18 ರಿಂದ 35 ವರ್ಷ ವಯಸ್ಸಿನೊಳಗಿನ ಯುವ ಲೇಖಕ/ಲೇಖಕಿಯರು ಭಾಗವಹಿಸಬಹುದು. ಇವರು ಕನಿಷ್ಠ ಒಂದು ಪುಸ್ತಕವನ್ನು ಪ್ರಕಟಿಸಿರಬೇಕು. ಎಲ್ಲಾ ಸ್ವ-ವಿವರದೊಂದಿಗೆ ಅಧಿಕೃತ ಜನ್ಮ ದಾಖಲೆ ಮತ್ತು ಪ್ರಕಟಿತ ಕೃತಿಯೊಂದಿಗೆ ಪ್ರತಿ/ಅಂಕಣ ಬರಹದ ಪ್ರತಿಗಳೊಂದಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ಅಥವಾ ಪ್ರದೀಪ್ ಕುಮಾರ್ ಕಲ್ಕೂರ, ಸದಸ್ಯ ಸಂಚಾಲಕ, ಕನ್ನಡ ಪುಸ್ತಕ ಪ್ರಾಧಿಕಾರ, ಕಲ್ಕೂರ ಪ್ರತಿಷ್ಠಾನ, ಎಂ.ಜಿ.ರಸ್ತೆ, ಕೊಡಿಯಾಲ್ ಬೈಲ್, ಮಂಗಳೂರು-04 ಈ ವಿಳಾಸಕ್ಕೆ ಸೆ.10ರೊಳಗೆ ತಲುಪುವಂತೆ ಕಳುಹಿಸಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಅಶೋಕ ಎನ್.ಚಲವಾದಿ ತಿಳಿಸಿದ್ದಾರೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...