ಹುಬ್ಬಳ್ಳಿ, ಜ.27: ಹುಬ್ಬಳ್ಳಿಯಲ್ಲಿಂದು ನಡೆದ ‘ಹಿಂದೂ ಶಕ್ತಿ ಸಂಗಮ’ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೈರಾಗುವ ಮೂಲಕ ಆರೆಸ್ಸೆಸ್ನ ನಾಯಕರ ವಿರುದ್ಧ ತನಗಿರುವ ಅಸಮಾಧಾನವನ್ನು ಬಹಿರಂಗ ಪಡಿಸಿದ್ದಾರೆ. ಇತ್ತೀಚೆಗೆ ಬಿಜೆಪಿಯೊಳಗೆ ಉಂಟಾಗಿದ್ದ ನಾಯಕತ್ವದ ಬಿಕ್ಕಟ್ಟಿನ ವೇಳೆ ಸಂಧಾನ ನಡೆಸಿದ್ದ ಆರೆಸ್ಸೆಸ್ ನಾಯಕರು, ಯಡಿಯೂರಪ್ಪನವರ ವಿರುದ್ಧ ಚಾಟಿ ಬೀಸಿದ್ದು, ಅವರಿಗೆ ಸುಮ್ಮನಿರುವಂತೆ ಸೂಚಿಸಿದ್ದರು. ಇದರಿಂದ ಯಡಿಯೂರಪ್ಪನವರಿಗೆ ಮುಜುಗರದ ಜೊತೆಗೆ ಆಕ್ರೋಶ ಕೂಡಾ ಉಂಟಾಗಿತ್ತು.
ಇಂದು ಹುಬ್ಬಳ್ಳಿಯಲ್ಲಿ ನಡೆದ ಹಿಂದೂ ಶಕ್ತಿ ಸಂಗಮಕ್ಕೆ ಅವರು ಗೈರಾಗಿರುವುದಕ್ಕೆ ಆರೆಸ್ಸೆಸ್ ನಾಯಕರ ವಿರುದ್ಧ ವಿರುವ ಆಕ್ರೋಶವೇ ಕಾರಣ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸದಾನಂದ ಗೌಡ, ಸಚಿವ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಷಿ ಗಣವೇಶದಲ್ಲಿ ಭಾಗವಹಿಸಿದ್ದರೆ, ಸಚಿವ ಸುರೇಶ್ ಕುಮಾರ್ ಜುಬ್ಬಾ ಧರಿಸಿಕೊಂಡು ಭಾಗವಹಿಸಿದ್ದರು. ಯಡಿಯೂರಪ್ಪರ ಬಣದಲ್ಲಿ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್, ಚಂದ್ರಕಾಂತ ಬೆಲ್ಲದ್ ಕೂಡಾ ಭಾಗವಹಿಸಿದ್ದರು.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...