mail-img print-img

ಗೊಂದಲಕ್ಕೆ ತೆರೆ ಎಳೆದ ಸಿಎಂರಿಂದ ವಿರೋಧಿ ಬಣಕ್ಕೆ ತಿರುಗೇಟು : ‘ಸಂಘ’ಮದಲ್ಲಿ ಸೇರದ ಬಿಎಸ್‌ವೈ

ಶನಿವಾರ - ಜನವರಿ -28-2012

 ಪಟ್ಟ ನೀಡದ ಸಿಟ್ಟೇ ಕಾರಣ

ಹುಬ್ಬಳ್ಳಿ, ಜ.27: ಹುಬ್ಬಳ್ಳಿಯಲ್ಲಿಂದು ನಡೆದ ‘ಹಿಂದೂ ಶಕ್ತಿ ಸಂಗಮ’ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೈರಾಗುವ ಮೂಲಕ ಆರೆಸ್ಸೆಸ್‌ನ ನಾಯಕರ ವಿರುದ್ಧ ತನಗಿರುವ ಅಸಮಾಧಾನವನ್ನು ಬಹಿರಂಗ ಪಡಿಸಿದ್ದಾರೆ. ಇತ್ತೀಚೆಗೆ ಬಿಜೆಪಿಯೊಳಗೆ ಉಂಟಾಗಿದ್ದ ನಾಯಕತ್ವದ ಬಿಕ್ಕಟ್ಟಿನ ವೇಳೆ ಸಂಧಾನ ನಡೆಸಿದ್ದ ಆರೆಸ್ಸೆಸ್ ನಾಯಕರು, ಯಡಿಯೂರಪ್ಪನವರ ವಿರುದ್ಧ ಚಾಟಿ ಬೀಸಿದ್ದು, ಅವರಿಗೆ ಸುಮ್ಮನಿರುವಂತೆ ಸೂಚಿಸಿದ್ದರು. ಇದರಿಂದ ಯಡಿಯೂರಪ್ಪನವರಿಗೆ ಮುಜುಗರದ ಜೊತೆಗೆ ಆಕ್ರೋಶ ಕೂಡಾ ಉಂಟಾಗಿತ್ತು.

ಇಂದು ಹುಬ್ಬಳ್ಳಿಯಲ್ಲಿ ನಡೆದ ಹಿಂದೂ ಶಕ್ತಿ ಸಂಗಮಕ್ಕೆ ಅವರು ಗೈರಾಗಿರುವುದಕ್ಕೆ ಆರೆಸ್ಸೆಸ್ ನಾಯಕರ ವಿರುದ್ಧ ವಿರುವ ಆಕ್ರೋಶವೇ ಕಾರಣ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸದಾನಂದ ಗೌಡ, ಸಚಿವ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಷಿ ಗಣವೇಶದಲ್ಲಿ ಭಾಗವಹಿಸಿದ್ದರೆ, ಸಚಿವ ಸುರೇಶ್ ಕುಮಾರ್ ಜುಬ್ಬಾ ಧರಿಸಿಕೊಂಡು ಭಾಗವಹಿಸಿದ್ದರು. ಯಡಿಯೂರಪ್ಪರ ಬಣದಲ್ಲಿ ಗುರುತಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ಸಿ.ಸಿ.ಪಾಟೀಲ್, ಚಂದ್ರಕಾಂತ ಬೆಲ್ಲದ್ ಕೂಡಾ ಭಾಗವಹಿಸಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಕಗ್ಗತ್ತಲ ಕೋಣೆಯಲ್ಲಿ ನರಳುತ್ತಿರುವ ಶಿಕ್ಷಣ

ನಮ್ಮ ಶಿಕ್ಷಣ ವ್ಯವಸ್ಥೆಯ ರುದ್ರ ರೂಪವೊಂದು ಹರ್ಯಾಣದ ಅನ್ವಾಂಟ್ ಶಾಲೆಯೊಂದರಲ್ಲಿ ಪ್ರಕಟವಾಗಿದೆ.ಹೋಮ್ ವರ್ಕ್ ಮಾಡದ ಒಂದೇ ಒಂದು ಕಾರಣಕ್ಕಾಗಿ ಎಲ್‌ಕೆಜಿ ವಿದ್ಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ಭಾರತ-ಅಮೆರಿಕ ದೇಶದ ನೂತನ ವಸಾಹತು

ಸಾಮ್ರಾಜ್ಯವಾದಿ ದೇಶಗಳಾದ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್... ದೇಶಗಳು ಇಂದು ತೀವ್ರ ಆರ್ಥಿಕ ...


- ಶ್ರೀ ರಾಮ್, ಬೆಂಗಳೂರು

ಬಿಜೆಪಿಯ ‘ಟೀಮ್ ಬಿ’

ಅಣ್ಣಾ ಹಝಾರೆಯ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಆರೆಸ್ಸೆಸ್ ಬೆಂಬಲ ನೀಡಿತ್ತು ಎಂದು ಕಳ ...


ಜನ ಚಳವಳಿಗೆಲ್ಲ ಹೀಗೇಕಾಗಿವೆ?

ನವ ಉದಾರೀಕರಣದ ದುರಾಕ್ರಮಣದ ಈ ಕಾಲದಲ್ಲಿ ಕೋಮುವಾದ ನಾನಾ ವೇಷಧರಿಸಿ ವಕ್ಕರಿಸುತ್ತಿರುವ ಆತಂಕದ ...


- ಸನತ್‌ ಕುಮಾರ ಬೆಳಗಲಿ

ಮಾನ ಮರ್ಯಾದೆ ಇಲ್ಲದ ಜನರೆಲ್ಲ ಎಲ್ಲಿ ಹೋದರು?

ಚಿಕ್ಕಮಗಳೂರು-ಉಡುಪಿ ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಯಾದುದೇ ಬಿಜೆಪಿ, ಅರ್ಹ ಅಭ್ಯರ್ಥಿಯನ್ನು ಹ ...


ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

‘ಸತ್ಯಂ ಶಿವಂ ಸುಂದರಂ...’ ಎಂಬ ಹಿಂದಿ ಸಿನಿಮಾದ ಈ ಶೀರ್ಷಿಕೆಯ ಹಾಡನ್ನು ಮತ್ತೆ ಮತ್ತೆ ಹಾಡಿಕ ...


- ಜ್ಯೋತಿ ಗುರುಪ್ರಸಾದ್

ಅಂಬೇಡ್ಕರರನ್ನು ಗೌರವಿಸುವಲ್ಲಿ ಹಿಂದೆ ಬಿದ್ದ ಭಾರತ

ಇತ್ತೀಚೆಗೆ ಎಲ್ಲೆಂದರಲ್ಲಿ ಒಂದು ಬೇಡಿಕೆ ಸಹಜ ವೆಂಬತೆ ಎದ್ದಿದೆ. ಅದು ಸಚಿನ್‌ತೆಂಡೂಲ್ಕರ್‌ಗೆ ಭಾರತ ರತ ...


- ರಘೋತ್ತಮ ಹೊ.ಬ.

ಪಠ್ಯಪುಸ್ತಕಗಳ ಕೇಸರೀಕರಣ ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್

ಪಠ್ಯಪುಸ್ತಕಗಳ ಕೇಸರೀಕರಣ; ಭಾಗ-2

ಕಳೆದ ಸಂಚಿಕೆಯಲ್ಲಿ ಗಮನಿಸಿದಂತೆ ಪ್ರಾಥಮಿಕ ಶಿಕ್ಷಣದಲ್ಲಿ ಸೌಹಾರ್ದ ಬದುಕು ಮತ್ತು ವೈಜ್ಞ ...


- ಶಿವಸುಂದರ್