ಬೆಂಗಳೂರು, ಜ.28: ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಕಿರುತೆರೆ ನಟಿಯರು ಸೇರಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಸರೋಜಾ, ದೀಕ್ಷಿತಾ ಹಾಗೂ ಅನಿತಾ ಹಾಗೂ ಬಂಧಿತರಾದ ಕಿರುತೆರೆ ನಟಿಯರಾಗಿದ್ದು, ಸರೋಜಾರ ಪತಿ ಕೃಷ್ಣಮೂರ್ತಿಯವರನ್ನು ಬಂಧಿಸಲಾಗಿದೆ. ಇವರನ್ನು ಎಚ್ಎಸ್ಆರ್ ಲೇಔಟ್ನಿಂದ ಬಂಧಿಸಲಾಗಿದೆ. ಇವರು ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.
ಪ್ರೇರಣಾ, ಜೋಗುಳ, ಮನ್ವಂತರ ಮೊದಲಾದ ಧಾರಾವಾಹಿಗಳಲ್ಲಿ ನಟಿಸಿರುವ ಸರೋಜಾ ಕಿರು ತೆರೆಯ ನಟಿಯರಿಗೆ ಸೀರಿಯಲ್ಗಳಲ್ಲಿ ನಟಿಸಲು ಅವಕಾಶ ನೀಡುವುದಾಗಿ ನಂಬಿಸಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸರೋಜರ ಪತಿ ಕೃಷ್ಣಮೂರ್ತಿ ಕೂಡಾ ಸಹಕಾರ ನೀಡುತ್ತಿದ್ದರು ಎನ್ನಲಾಗಿದೆ.
ಸರೋಜಾ ಹಲವಾರು ವರ್ಷಗಳಿಂದ ಈ ದಂಧೆ ನಡೆಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಶನಿವಾರ ದಾಳಿ ನಡೆಸಿದಾಗ ದೀಕ್ಷಿತಾ ಹಾಗೂ ಅನಿತಾ ಸಿಕ್ಕಿ ಬಿದ್ದಿದ್ದಾರೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ದೀಕ್ಷಿತಾ ಹಾಗೂ ಅನಿತಾ ತಾವು ಸರೋಜಾರಿಗೆ ಫೋಟೊ ನೀಡಲು ಬಂದಿದ್ದೆವು. ವೇಶ್ಯಾವಾಟಿಕೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...