mail-img print-img

ಅಂತರ್ಜಾಲಾಧಾರಿತ ಔಷಧಿ ವ್ಯಾಪಾರ ತಡೆಗೆ ಸಮಿತಿ

ಬುಧವಾರ - ಫೆಬ್ರವರಿ -08-2012

ಹೊಸದಿಲ್ಲಿ, ಫೆ. 7: ದೇಶದಲ್ಲಿ ಅಂತರ್ಜಾಲ ಬರಹಗಳ ನಿಯಂತ್ರಣದ ಕುರಿತ ವಿವಾದದ ನಡುವೆಯೇ, ನಿಷೇಧಿತ ಔಷಧಿಗಳ ಆನ್‌ಲೈನ್ ವ್ಯಾಪಾರದ ತಡೆಗೆ ‘ನಿಯಂತ್ರಣ ಹಾಗೂ ಕಾನೂನು’ ಕ್ರಮಗಳನ್ನು ರೂಪಿಸಲು ಉನ್ನತ ಸಮಿತಿಯೊಂದನ್ನು ಸರಕಾರ ಇತ್ತೀಚೆಗೆ ರಚಿಸಿದೆ.

ಆನ್‌ಲೈನ್ ಔಷಧ ವ್ಯಾಪಾರವು ಮಾದಕದ್ರವ್ಯ ಕಳ್ಳ ಸಾಗಾಟಗಾರರು ಬಳಸುತ್ತಿರುವ ಅತ್ಯಂತ ‘ಮಾರಕ ಹಾಗೂ ಜಾಣತನದ ಕಾರ್ಯತಂತ್ರ’ ಎಂದು ಮಾದಕ ದ್ರವ್ಯ ತಡೆ ಪೊಲೀಸರು ವ್ಯಾಖ್ಯಾನಿಸಿದ್ದಾರೆ. ಇಂತಹ ಅಂತರ್ಜಾಲ ಔಷಧಾಲಯಗಳು ಒಡ್ಡಿರುವ ಬೆದರಿಕೆಯನ್ನು ತಡೆಯಲು ಸರಕಾರ ಕೆಲಸ ಮಾಡುತ್ತಿದ್ದು, ಅಂತಹ ವ್ಯಾಪಾರದ ವಿರುದ್ಧ ಕ್ರಮವನ್ನು ಬಲಪಡಿಸಲು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದ ಅಧೀನದಲ್ಲಿ ಸಮಿತಿಯೊಂದನ್ನು ರಚಿಸಿದೆ.

ಈ ಕಳ್ಳ ವ್ಯವಹಾರದಲ್ಲಿ ಕಪ್ಪು ಹಣ ಹಾಗೂ ಆರ್ಥಿಕ ಅಪರಾಧ ಚಟುವಟಿಕೆಗಳೂ ಒಳಗೊಂಡಿರುತ್ತವೆಂದು ಉನ್ನತ ಮೂಲಗಳು ತಿಳಿಸಿವೆ.

ಕೇಂದ್ರ ವಿತ್ತ ಸಚಿವ ಪ್ರಣವ್ ಮುಖರ್ಜಿ ನಿನ್ನೆ ಅನಾವರಣಗೊಳಿಸಿರುವ ಹೊಸ ಔಷಧ ನೀತಿಯ ಭಾಗ ಈ ಸಮಿತಿಯಾಗಿದೆ. ಇಂಟರ್ನೆಟ್ ಮೂಲಕ ಅಂತಹ ಚಟುವಟಿಕೆ ನಡೆಸುವ ವ್ಯಕ್ತಿಗಳು ಹಾಗೂ ಗುಂಪುಗಳನ್ನು ನಿಯಂತ್ರಿಸಲು ‘ಸೈಬರ್ ಗಸ್ತು ಘಟಕ’ದ ಸ್ಥಾಪನೆಯ ಬಗ್ಗೆಯೂ ಸಮಿತಿ ಪರಿಶೀಲಿಸಲಿದೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್