mail-img print-img

ಸರಕಾರ ತನಿಖೆ ನಡೆಸಲಿ

ಶನಿವಾರ - ಸೆಪ್ಟೆಂಬರ್ -04-2010

ಮಾನ್ಯರೆ,

ಮೈಸೂರು ಮತ್ತು ಹಾಸನ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ನೇಮಕಾತಿಯಲ್ಲಿನ ಅಕ್ರಮ ಬಯಲಿಗೆ ಬಂದಿರುವುದದಿಂದ ವೈದ್ಯಕೀಯ ಸಚಿವರ ಯೋಗ್ಯತೆಯೇನೆಂದು ಜನತೆಗೆ ಈಗ ಮನವರಿಕೆಯಾಗುತ್ತಿದೆ. ಸಚಿವರ ಯಾವುದೇ ಹಸ್ತಕ್ಷೇಪ ಇಲ್ಲದೆ ಅವರ ಆಪ್ತ ಸಹಾಯಕ ಈ ಮಟ್ಟದ ಭ್ರಷ್ಟಾಚಾರದಲ್ಲಿ ತೊಡಗುವುದು ಸಾಧ್ಯವೆ?

ಉದ್ಯೋಗ ದೊರಕುವುದೆಂಬ ಆಸೆಯಲ್ಲಿ ಹಲವಾರು ಮಂದಿ ನಿರುದ್ಯೋಗಿಗಳು ಸಾಲ ಸೋಲ ಮಾಡಿ ಲಕ್ಷಾಂತರ ರೂಪಾಯಿಗಳನ್ನು ಹೊಂದಿಸಿ ಭ್ರಷ್ಟರ ಕೈಗಿಟ್ಟು ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಉದ್ಯೋಗ ಬಿಡಿ ತಾವು ಕೊಟ್ಟ ಹಣಕ್ಕೇ ಸಂಚಕಾರ ಒದಗಿದೆ.

ಈ ನೇಮಕಾತಿಯಲ್ಲಿ ಯೋಗ್ಯತೆಗಿಂತ ಹಣಬಲವೇ ಹೆಚ್ಚಿನ ಮಾನದಂಡವಾಗಿದ್ದ ರಿಂದಾಗಿ ಅರ್ಹರು ಕೆಲಸ ಪಡೆಯದಂತಾದುದು ಸಚಿವರ ಯೋಗ್ಯತೆಗೆ ಕನ್ನಡಿ ಹಿಡಿದಂತಾಗಿದೆ.

ಆದುದರಿಂದ ಹಲವಾರು ಬಡ ಶಿಕ್ಷಿತ ನಿರುದ್ಯೋಗಿಗಳ ಜೀವನದಲ್ಲಿ ಆಟವಾಡಿದ ಈ ಪ್ರಕರಣದ ಬಗ್ಗೆ ಸರಕಾರ ಕೂಲಂಕಷ ತನಿಖೆ ನಡೆಸಬೇಕಾಗಿದೆ. ಸಂಬಂಧಿತ ವ್ಯಕ್ತಿಗಳಿಗೆ ಕಠಿಣ ಸಿಕ್ಷೆ ವಿಧಿಸಬೇಕಾಗಿದೆ. ಇಂತಹ ಗಂಭೀರ ಭ್ರಷ್ಟಾಚಾರ ಪ್ರಕರಣ ಬಯಲಾದರೂ ಸಂಪುಟದಲ್ಲಿ ಮುಂದುವರಿದಿರುವ ವೈದ್ಯಕೀಯ ಶಿಕ್ಷಣ ಸಚಿವರ ನೈತಿಕತೆಯನ್ನು ಪ್ರಶ್ನಿಸಬೇಕಾಗಿದೆ.

-ರಾಜಪ್ಪ ಕೆ.ಬೆಂಗಳೂರು

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಮೂರೂ ಬಿಟ್ಟವರು ಊರಿಗೆ ದೊಡ್ಡವರು

ದೇಶದ ಮುಂದೆ ನಾಡು ತಲೆತಗ್ಗಿಸುವಂತಹ ಘಟನೆ ರಾಜ್ಯದ ಸದನದಲ್ಲಿ ನಡೆದಿದೆ. ನಾಡಿನ ಇಬ್ಬರು ಸಚಿವರು ಸದನದಲ್ಲೇ ತಮ್ಮ ಮೊಬೈಲ್ ಮೂಲಕ ಬ್ಲೂಫಿಲಂ ನೋಡಿ, ಜನತೆಯ ಮುಂದೆ ರೆಡ್‌ಹ ...


ನಿಮ್ಮ ಅನಿಸಿಕೆ

postClick here to post your views
EPAPER
access

ಬಡವರ ಮಕ್ಕಳಿಗೆ ನಿರಾಕರಿಸಲ್ಪಟ್ಟ ಶಿಕ್ಷಣ

ಶಿಕ್ಷಣದ ಹಕ್ಕು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಅಲ್ಲ. ನಮ್ಮ ದೇಶದಲ್ಲಿ ಒಂದು ಲಕ್ಷಕ್ಕೂ ಹ ...


- ಎಸ್.ಬಾಲನ್,ಹೈಕೋರ್ಟ್ ವಕೀಲರು, ಬೆಂಗಳೂರು.

ಯಶಸ್ವಿ ರಂಗ ಪ್ರಯೋಗ ನೀಡುವ ಆತ್ಮೋಲ್ಲಾಸ

ಮುಂಬೈ ಚುಕ್ಕಿ ಸಂಕುಲದ ಗೆಳೆಯರ ಬಳಗ ಪ್ರಸ್ತುತ ಪಡಿಸಿದ ನಾಟಕ ‘ಕುವೆಂಪು ಕಂಡ ಮಂಥರೆ’ ಮುಂಬ ...


- ಗೋಪಾಲ್ ತ್ರಾಸಿ

ಅಂತರ ಜಾತಿಯ ವಿವಾಹ ಮೀಸಲಾತಿಗೆ ಅಡ್ಡಿಯಾಗದು: ಸರ್ವೋಚ್ಚ ನ್ಯಾಯಾಲಯದ ತೀರ್ಪು

ಒಂದಲ್ಲ ಒಂದು ಕಾರಣದಿಂದ ಸಮಾಜದಲ್ಲಿ ಬೇರೂರಿರುವ ಅಸಮಾನತೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರ ...


- ಕೆ. ದೇಜಪ್ಪ

ಆರೆಸ್ಸೆಸ್ ಶಿಸ್ತಿನ ಒಳಗುಟ್ಟು

ಹುಬ್ಬಳ್ಳಿಯಲ್ಲಿ ನಡೆದ ಆರೆಸ್ಸೆಸ್‌ನ ಹಿಂದೂಶಕ್ತಿ ಸಂಗಮ ಕಂಡು ರೋಮಾಂಚಿತಗೊಂಡ ಸ್ನೇಹಿತರ ...


- ಸನತ್‌ ಕುಮಾರ ಬೆಳಗಲಿ

ನಿನ್ನನ್ನು ಒಳ್ಳೆಯ ಬ್ಯಾರಿ ಅಂತ ಹೇಗೆ ನಂಬುವುದು?

‘ಕರಾವಳಿಯಲ್ಲಿ ಒಳ್ಳೆಯ ಬ್ಯಾರಿಗಳೂ ಇದ್ದಾರೆ ಗೊತ್ತುಂಟಾ... ಗೋ ಸಮಾವೇಶ ಮಾಡಿದ ಹಾಗೆ ನಾವು ಮ ...


- ಚೇಳಯ್ಯ

ವಿವೇಕಾನಂದರ ವಾರಸುದಾರರು ಕೋಮುವಾದಿಗಳಲ್ಲ-ಪ್ರಗತಿಪರರು

ಆಧುನಿಕ ತತ್ವಶಾಸದ ಇತಿಹಾಸದಲ್ಲಿ ಸ್ವಾಮಿ ವಿವೇಕಾನಂದರಿಗೆ ಪ್ರಮುಖವಾದ ಸ್ಥಾನವಿದೆ.ವೇದಾಂತ ...


- ಡಾ ಜಿ. ಭಾಸ್ಕರ ಮಯ್ಯ

ಮನಸ್ಸಿನ ಅಸ್ವಸ್ಥತೆಗೆ ಮೂಲ ಕಾರಣ ಹುಡುಕಬೇಕು

ನಾನು ಮನೋವೈದ್ಯೆಯಲ್ಲ.ಆದರೆ ಮನಸ್ಸನ್ನು ಪ್ರೀತಿಸುವುದರಿಂದ ಮಾತ್ರ ಈ ಪ್ರಕರಣದ ವಿಶ್ಲೇಷಣೆ ನನ ...


- ಜ್ಯೋತಿ ಗುರುಪ್ರಸಾದ್

ದೂರಸಂಪರ್ಕ ನೀತಿ ಬೇಕಾಗಿದೆ

ಕಳೆದ ಕೆಲವು ದಿನಗಳಿಂದ ಟೆಲಿವಿಶನ್ ಉದ್ದಿಮೆಯ ಪ್ರಬಲೀಕರಣ ಕುರಿತ ವಿಷಯ ವಾಣಿಜ್ಯ ಸುದ್ದ ...


- ಅರವಿಂದ ರಾಜಗೋಪಾಲ