mail-img print-img

ಸರಕಾರ ತನಿಖೆ ನಡೆಸಲಿ

ಶನಿವಾರ - ಸೆಪ್ಟೆಂಬರ್ -04-2010

ಮಾನ್ಯರೆ,

ಮೈಸೂರು ಮತ್ತು ಹಾಸನ ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ನೇಮಕಾತಿಯಲ್ಲಿನ ಅಕ್ರಮ ಬಯಲಿಗೆ ಬಂದಿರುವುದದಿಂದ ವೈದ್ಯಕೀಯ ಸಚಿವರ ಯೋಗ್ಯತೆಯೇನೆಂದು ಜನತೆಗೆ ಈಗ ಮನವರಿಕೆಯಾಗುತ್ತಿದೆ. ಸಚಿವರ ಯಾವುದೇ ಹಸ್ತಕ್ಷೇಪ ಇಲ್ಲದೆ ಅವರ ಆಪ್ತ ಸಹಾಯಕ ಈ ಮಟ್ಟದ ಭ್ರಷ್ಟಾಚಾರದಲ್ಲಿ ತೊಡಗುವುದು ಸಾಧ್ಯವೆ?

ಉದ್ಯೋಗ ದೊರಕುವುದೆಂಬ ಆಸೆಯಲ್ಲಿ ಹಲವಾರು ಮಂದಿ ನಿರುದ್ಯೋಗಿಗಳು ಸಾಲ ಸೋಲ ಮಾಡಿ ಲಕ್ಷಾಂತರ ರೂಪಾಯಿಗಳನ್ನು ಹೊಂದಿಸಿ ಭ್ರಷ್ಟರ ಕೈಗಿಟ್ಟು ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ಉದ್ಯೋಗ ಬಿಡಿ ತಾವು ಕೊಟ್ಟ ಹಣಕ್ಕೇ ಸಂಚಕಾರ ಒದಗಿದೆ.

ಈ ನೇಮಕಾತಿಯಲ್ಲಿ ಯೋಗ್ಯತೆಗಿಂತ ಹಣಬಲವೇ ಹೆಚ್ಚಿನ ಮಾನದಂಡವಾಗಿದ್ದ ರಿಂದಾಗಿ ಅರ್ಹರು ಕೆಲಸ ಪಡೆಯದಂತಾದುದು ಸಚಿವರ ಯೋಗ್ಯತೆಗೆ ಕನ್ನಡಿ ಹಿಡಿದಂತಾಗಿದೆ.

ಆದುದರಿಂದ ಹಲವಾರು ಬಡ ಶಿಕ್ಷಿತ ನಿರುದ್ಯೋಗಿಗಳ ಜೀವನದಲ್ಲಿ ಆಟವಾಡಿದ ಈ ಪ್ರಕರಣದ ಬಗ್ಗೆ ಸರಕಾರ ಕೂಲಂಕಷ ತನಿಖೆ ನಡೆಸಬೇಕಾಗಿದೆ. ಸಂಬಂಧಿತ ವ್ಯಕ್ತಿಗಳಿಗೆ ಕಠಿಣ ಸಿಕ್ಷೆ ವಿಧಿಸಬೇಕಾಗಿದೆ. ಇಂತಹ ಗಂಭೀರ ಭ್ರಷ್ಟಾಚಾರ ಪ್ರಕರಣ ಬಯಲಾದರೂ ಸಂಪುಟದಲ್ಲಿ ಮುಂದುವರಿದಿರುವ ವೈದ್ಯಕೀಯ ಶಿಕ್ಷಣ ಸಚಿವರ ನೈತಿಕತೆಯನ್ನು ಪ್ರಶ್ನಿಸಬೇಕಾಗಿದೆ.

-ರಾಜಪ್ಪ ಕೆ.ಬೆಂಗಳೂರು

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಶಿಲಾಯುಗದ ಸಂಸ್ಕೃತಿ

ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...


ನಿಮ್ಮ ಅನಿಸಿಕೆ

postClick here to post your views
EPAPER
access

ಪ್ರಜೆಗಳ ಕೊರಳು ಹಿಸುಕುವ ಪ್ರಭುತ್ವ

ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...


- ಸನತ್‌ಕುಮಾರ ಬೆಳಗಲಿ

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್