ಮಾನ್ಯರೆ,
ಶಾಂತಿಯಿಂದ, ಸಾಮರಸ್ಯದಿಂದ ಜೀವನ ನಡೆಸುತ್ತಿರುವ ನಮ್ಮ ಜಿಲ್ಲೆಯಲ್ಲಿ ಇತ್ತೀಚೆಗಿನ ದಿನಗಳಲ್ಲಂತೂ ಕೋಮುದ್ವೇಷದ ವಿಷಬೀಜ ಜನರನ್ನು ಭಯಗ್ರಸ್ಥರನ್ನಾಗಿಸಿದೆ. ಒಂದು ಕೋಮು ವನ್ನು ಇನ್ನೊಂದರ ವಿರುದ್ಧ ಹಿಂಸಾತ್ಮಕವಾಗಿ ಎತ್ತಿ ಕಟ್ಟುವುದು ದೇಶದ್ರೋಹವಾಗಿದ್ದು, ಕಾನೂನಿನಲ್ಲಿ ಏಳು ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆ ಇದೆ. ಕಾನೂನು ಪ್ರಕಾರ ಅಪರಾಧ ಮಾಡುವುದು ಎಷ್ಟು ಶಿಕ್ಷಾರ್ಹವೋ, ಅಪರಾಧಿಯನ್ನು ಸಮರ್ಥಿಸುವುದು ಅಷ್ಟೇ ಶಿಕ್ಷಾರ್ಹ ಅಪರಾಧವಾಗಿದೆ. ಸಮಾಜದಲ್ಲಿ ಕಿಚ್ಚು ಹಚ್ಚುವ ಮೂಲಕ ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿರುವ ಕೆಲವು ನಾಯಕರನ್ನು ತಕ್ಷಣ ಬಂಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕಾದ ಅಗತ್ಯವಿದೆ. ಯಾವ ಧರ್ಮವೂ ಹಿಂಸೆಯನ್ನು ಬೋಧಿಸುವುದಿಲ್ಲ.
ಸಮಾಜದಲ್ಲಿ ಸೌಹಾರ್ದತೆಯ ವಾತಾರವರಣವನ್ನು ನಿರ್ಮಿಸಿ, ಉತ್ತಮ ರೀತಿಯಲ್ಲಿ ಜೀವನ ನಡೆಸುವಂತಹ ಸಮಾವೇಶಗಳು ನಡೆಯಬೇಕಾಗಿದೆ. ಆದ್ದರಿಂದ ನಾಗರಿಕ ಸಮಾಜದ ಆತ್ಮ ಸಾಕ್ಷಿಯ ದನಿಯನ್ನು ಪೊಲೀಸ್ ಅಧಿಕಾರಿಗಳು ಕೇಳಿಸಿಕೊಂಡು ದೇಶದ್ರೋಹಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ.
ಈ ನಾಡಿನ ಆತ್ಮ ಸಾಕ್ಷಿಯನ್ನು ಕಲಕುವಂತಹ ಮೂರು ಘಟನೆಗಳು ನಮ್ಮ ಮುಂದೆಯೇ ನಡೆದು ಹೋಗಿದೆ.ಆದರೆ ಅದಕ್ಕೆ ಸ್ಪಂದಿಸುವಂತಹ ಸಂವೇದನೆಗಳನ್ನು ಮಾತ್ರ ನಾಡು ಕಳೆದುಕ ...
Click here to post your views ಶತಮಾನಗಳಿಂದ ಕಾಡಿನಲ್ಲಿ ನೆಲೆಸಿರುವ ಆದಿವಾಸಿಗಳು ಹಕ್ಕುಪತ್ರ ಮತ್ತು ಸಾಗುವಳಿ ಚೀಟಿ ಕೇಳಿದರ ...
ಈ ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...
ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...
ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...
ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...
ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...
ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...
ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...